ಆದಾಯ ತೆರಿಗೆ ಅಧಿಕಾರಿಗಳ ದಾಳಿ
ಆನೇಕಲ್(ಬೆಂ.ನಗರ ಜಿಲ್ಲೆ): ರಾಮೋಜಿ ಗೌಡ ಅವರಿಗೆ ಸೇರಿದ ಬಿಎಸ್ಆರ್ ಡೆವಲಪರ್ಸ್ ಹಾಗೂ ಟುಟೋರಿಯಲ್ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ಈ ಹಿಂದೆ ಪದವೀಧರರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ರಾಮೋಜಿ ಗೌಡ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೆ ಉತ್ತಮ ಸಂಬAಧ ಹೊಂದಿದ್ದಾರೆ. ಹೆಚ್ಎಸ್ಆರ್ ಲೇಔಟ್ನ ಬಿಡಿಎ ಕಾಂಪ್ಲೆಕ್ಸ್ನಲ್ಲಿರುವ ಕಚೇರಿ ಮೇಲೂ ದಾಳಿ ನಡೆದಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.
news desk
times of bengaluru